ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ವಿ ಸೋಮಣ್ಣಗೆ ರಿಲೀಫ್!

ಬೆಂಗಳೂರು:- ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ವಿ ಸೋಮಣ್ಣಗೆ ರಿಲೀಫ್ ಸಿಕ್ಕಿದೆ. ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣವನ್ನು 91ನೇ ಸಿಸಿಹೆಚ್ ಕೋರ್ಟ್ ವಜಾಗೊಳಿಸಿದೆ. ಪ್ರಯಾಣಿಕರಿಗೆ ಗುಡ್ ನ್ಯೂಸ್: ರಾಜ್ಯದ ಈ ಜಿಲ್ಲೆಗಳಿಗೆ ವಿಶೇಷ ರೈಲು! 2013ರಲ್ಲಿ ರಾಮಕೃಷ್ಣ ಎಂಬುವವರು ಖಾಸಗಿಯಾಗಿ ದೂರು ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್‌ ನ್ಯಾ.ಸಂತೋಷ್ ಗಜಾನನ ಭಟ್ ಅವರಿಂದ ಏಕಸದಸ್ಯ ಪೀಠ, ರಾಮಕೃಷ್ಣ ಅವರ ಆರೋಪಕ್ಕೆ ಪೂರಕ ಸಾಕ್ಷಿ ಇಲ್ಲವೆಂದು ಪಿಸಿಆರ್ ಅನ್ನು ವಜಾಗೊಳಿಸಿದೆ.