ಇಂದು ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಮಾಜಿ ಸಚಿವರಾದ ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುಣ್ಯಸ್ಮರಣೆ.
ಕಲಾಸೇವೆಯ ಜೊತೆ ಜೊತೆಗೆ ರಾಜಕೀಯದಲ್ಲೂ ತಮ್ಮನ್ನ ತಾವು ತೊಡಗಿಸಿಕೊಂಡಿದ್ದ ಅಂಬಿ ಅವರು ಕನ್ನಡಿಗರ ಹೃದಯದಲ್ಲಿ ಸದಾ ಅಜರಾಮರವಾಗಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಅಂಬಿ ನಮ್ಮನ್ನ ಅಗಲಿ ಭರ್ತಿ ಐದು ವರ್ಷವಾಗಿದೆ ಇವತ್ತು ಪುತ್ರ ನಟನೆಯ ಸಿನಿಮಾ ಬ್ಯಾಡ್ ಮ್ಯಾನರ್ಸ್ ಕೂಡ ರಿಲೀಸ್ ಆಗುತ್ತಿದೆ
ಮಂಡ್ಯದ ಗಂಡು ಇದ್ದಷ್ಟು ದಿನ ಎಲ್ಲರನ್ನು ರಂಜಿಸಿಯೇ ಹೋಗಿದ್ದು ಎಲ್ಲರ ಮನದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ
![](https://ainlivenews.com/wp-content/uploads/2024/01/Ad-Banner-copy-scaled.jpg)