ದಾವಣಗೆರೆ: ಮತ್ತೋಮ್ಮೆ ಮೋದಿ ಎಂಬ ಗೋಡೆ ಬರಹ ಬರೆಯುವ ಮೂಲಕ ಅಭಿಯಾನಕ್ಕೆ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಮಾಜಿ ಶಾಸಕ, ಮಾಜಿ ಸಚಿವ ರೇಣುಕಾಚಾರ್ಯ ಚಾಲನೆ ನೀಡಿದ್ದಾರೆ.
ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನಾಧ್ಯಂತ ಪ್ರತಿ ಬೂತ್ ನಲ್ಲಿ ಐದು ಮನೆಗಳ ಮೇಲೆ ಮತ್ತೋಮ್ಮೆ ಮೋದಿ ಗೋಡೆ ಬರಹಕ್ಕೆ ಚಾಲನೆ ನೀಡಿದರು. ಗೋಡೆ ಬರಹದ ಜೊತೆಗೆ ಕೇಂದ್ರ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಜನರಿಗೆ ಮಾಹಿತಿ ನೀಡಿದರು. ರೇಣುಕಾಚಾರ್ಯರಿಗೆ ಬಿಜೆಪಿ ಮುಖಂಡರು ಸಾಥ್ ನೀಡಿದ್ದಾರೆ.