Renukaswamy Murder Case: ಆಗಸ್ಟ್‌ 14ರವರೆಗೆ ದರ್ಶನ್‌ಗೆ ಮತ್ತೆ ಜೈಲೇ ಗತಿ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Case) ಆರೋಪಿಗಳಾದ ದರ್ಶನ್ ಅಂಡ್ ಗ್ಯಾಂಗ್‌ನ (Darshan And Gang) ನ್ಯಾಯಾಂಗ ಬಂಧ ಅವಧಿಯನ್ನು ಕೋರ್ಟ್‌ ಆಗಸ್ಟ್‌ 14 ರವರೆಗೆ ವಿಸ್ತರಿಸಿದೆ. ಟೊಮೆಟೋ ಬೆಲೆಯನ್ನು ಹತೋಟಿಗೆ ತರಲು ಕೇಂದ್ರದಿಂದ ನ್ಯೂ ಪ್ಲಾನ್:‌ ಸಬ್ಸಿಡಿ ದರದಲ್ಲಿ ಮಾರಾಟ! ಪ್ರಕರಣದ ಎಲ್ಲಾ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ 24ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಲಾಯಿತು. ಪರಪ್ಪನ ಅಗ್ರಹಾರ ಜೈಲಿನಿಂದ 13 ಮಂದಿ ಆರೋಪಿಗಳು, ತುಮಕೂರು ಜೈಲಿನಿಂದ 4 ಆರೋಪಿಗಳನ್ನ ಹಾಜರು ಪಡಿಸಲಾಗಿತ್ತು. ದರ್ಶನ್, … Continue reading Renukaswamy Murder Case: ಆಗಸ್ಟ್‌ 14ರವರೆಗೆ ದರ್ಶನ್‌ಗೆ ಮತ್ತೆ ಜೈಲೇ ಗತಿ!