ರೇಣುಕಾಸ್ವಾಮಿ ಕೊಲೆ ಆರೋಪ: ನಟ ದರ್ಶನ್ ಬಗ್ಗೆ DCM ಡಿಕೆ ಶಿವಕುಮಾರ್ ಹೇಳಿದ್ದೇನು!?

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಗ್ಗೆ DCM ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ನನ್ನನ್ನು ಭೇಟಿ ಮಾಡಲು ಸಮಯ ಕೇಳಿದ್ದಾರೆ, ಇಂದು ಭೇಟಿಯಾಗಿ ಮಾತಾಡುವೆ ಎಂದು ಹೇಳಿದರು. KSRTC-BMTC ಬಸ್ ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ 10 ಲಕ್ಷ, ನೌಕರರಿಗೆ 1 ಕೋಟಿ ಪರಿಹಾರ! ಮಂಗಳವಾರ ರಾಮನಗರದಲ್ಲಿ ಚಾಮುಂಡೇಶ್ವರಿ ಕರಗ ಮಹೋತ್ಸವ ನಡೆಯಿತು. ಮಹೋತ್ಸವದ ವೇದಿಕೆ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್​ ಭಾಗಿಯಾಗಿ ಭಾಷಣದ ವೇಳೆ ನಟ ದರ್ಶನ … Continue reading ರೇಣುಕಾಸ್ವಾಮಿ ಕೊಲೆ ಆರೋಪ: ನಟ ದರ್ಶನ್ ಬಗ್ಗೆ DCM ಡಿಕೆ ಶಿವಕುಮಾರ್ ಹೇಳಿದ್ದೇನು!?