ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ನಟ ದರ್ಶನ್‌ ಬೇಲ್ ಭವಿಷ್ಯ ನಿರ್ಧಾರ?

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್ ಅವರ ಬೇಲ್ ಭವಿಷ್ಯ ನಿರ್ಧಾರ ಆಗಲಿದೆ. ಮಳೆ ಅವಾಂತರ: ಬೆಂಗಳೂರಿನ 60 ಮನೆಗಳಿಗೆ ಪರಿಹಾರ ನೀಡಲು BBMP ಪಟ್ಟಿ ಸಿದ್ಧ! ಇನ್ನು ವಿನಯ್, ರವಿಶಂಕರ್, ನಾಗರಾಜ್ ಹಾಗೂ ಲಕ್ಷ್ಮಣ್, ದೀಪಕ್ ಹಾಗೂ ಅನುಕುಮಾರ್ ಜಾಮೀನು ಅರ್ಜಿ ವಿಚಾರಣೆ ಕೂಡ ಇಂದು ನಡೆಯಲಿದ್ದು, ಡೆವಿಲ್​ ಗ್ಯಾಂಗ್​ಗೆ ಇಂದಾದರೂ ಜಾಮೀನು ಸಿಗತ್ತಾ ಕಾದು ನೋಡಬೇಕಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆಯನ್ನು … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ: ಇಂದು ನಟ ದರ್ಶನ್‌ ಬೇಲ್ ಭವಿಷ್ಯ ನಿರ್ಧಾರ?