ರೇಣುಕಾಸ್ವಾಮಿ ಹತ್ಯೆ ಕೇಸ್ : ಎ16 ಆರೋಪಿಗೆ ಜಾಮೀನು ಮಂಜೂರು
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy Murder Case) ಮೊದಲ ಜಾಮೀನು (Bail) ಮಂಜೂರು ಆಗಿದೆ. ಎ16 ಆಗಿದ್ದ ಕೇಶವಮೂರ್ತಿಗೆ (KeshavMurthy) ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ರೇಣುಕಾಸ್ವಾಮಿ ಶವ ವಿಲೇವಾರಿಯಲ್ಲಿ ಭಾಗಿಯಾಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ ನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಕೇಶವಮೂರ್ತಿ ಪರ ವಕೀಲ ರಂಗನಾಥ ರೆಡ್ಡಿ ವಾದಿಸಿದ್ದರು.
Copy and paste this URL into your WordPress site to embed
Copy and paste this code into your site to embed