ರೇಣುಕಾಸ್ವಾಮಿ ಕೊಲೆ ಕೇಸ್ – ದರ್ಶನ್ ಗ್ಯಾಂಗ್ ವಿರುದ್ಧ ಇಂದೇ ಚಾರ್ಜ್ಶೀಟ್ ಸಲ್ಲಿಕೆ!
ಬೆಂಗಳೂರು:- ಡಿ’ ಗ್ಯಾಂಗ್ನಿಂದ ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಧಪಟ್ಟಂತೆ ಇಂದೇ ಚಾರ್ಜ್ಶೀಟ್ ಸಲ್ಲಿಕೆ ಫಿಕ್ಸ್ ಆಗಿದೆ ಎಂದು ಹೇಳಲಾಗಿದೆ. ಈ ಮೂಲಕ ದರ್ಶನ್ ಗ್ಯಾಂಗ್ ನ ಜಾಮೀನು ಭವಿಷ್ಯವೂ ನಿರ್ಧಾರ ಆಗತ್ತೆ. ಬೆಂಗಳೂರಿನಲ್ಲಿ ಪಿಒಪಿ ಗಣೇಶ ವಿಗ್ರಹ ಮಾರಾಟ: ಮಾಲಿನ್ಯ ನಿಯಂತ್ರಣ ಮಂಡಳಿ ದಾಳಿ! ಮಧ್ಯಾಹ್ನದ ನಂತರ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆಗೆ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ. ಕಾಮಾಕ್ಷಿಪಾಳ್ಯ ಇನ್ಸ್ಪೆಕ್ಟರ್, ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ತನಿಖಾಧಿಕಾರಿಯಾಗಿರುವ ಎಸಿಪಿ ಭೇಟಿಗೆ ಆಗಮಿಸಿದ್ದಾರೆ. … Continue reading ರೇಣುಕಾಸ್ವಾಮಿ ಕೊಲೆ ಕೇಸ್ – ದರ್ಶನ್ ಗ್ಯಾಂಗ್ ವಿರುದ್ಧ ಇಂದೇ ಚಾರ್ಜ್ಶೀಟ್ ಸಲ್ಲಿಕೆ!
Copy and paste this URL into your WordPress site to embed
Copy and paste this code into your site to embed