ರೇಣುಕಾಸ್ವಾಮಿ ಮರ್ಡರ್ ಕೇಸ್: ಜೈಲೂಟದಿಂದ ದರ್ಶನ್ ಗೆ ಸಿಗುತ್ತಾ ಮುಕ್ತಿ!

ಬೆಂಗಳೂರು:- ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಜೈಲೂಟದಿಂದ ಇಂದು ಮುಕ್ತಿ ಸಿಗುತ್ತಾ? ಅಥವಾ ಜೈಲೂಟವೇ ಗಟ್ಟಿಯಾ ಎಂಬೆಲ್ಲಾ ವಿಚಾರ ಹೈಕೋರ್ಟ್‌ನಲ್ಲಿ ಇಂದು ತೀರ್ಮಾನ ಆಗಲಿದೆ. Lalbagh Flower Show: ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಈ ಬಾರಿ ಡಾ. ಅಂಬೇಡ್ಕರ್‌ ಜೀವನಗಾಥೆ! ಕೊಲೆ ಕೇಸ್ ನಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ಗೆ ಮನೆಯೂಟ ಸಿಗುತ್ತಾ ಅಥವಾ ಜೈಲೂಟವೇ ಗತಿಯಾಗುತ್ತಾ ಎಂಬ ಭವಿಷ್ಯ ಹೈಕೋರ್ಟ್‌ನಲ್ಲಿ ಇಂದು ನಿರ್ಣಯ ಆಗುವ ಸಾಧ್ಯತೆ ಇದೆ. ಜೈಲಲ್ಲಿ ತಿನ್ನುವ ಊಟ ಜೀರ್ಣ ಆಗುತ್ತಿಲ್ಲ. ಪದೇ ಪದೇ ಫುಡ್ … Continue reading ರೇಣುಕಾಸ್ವಾಮಿ ಮರ್ಡರ್ ಕೇಸ್: ಜೈಲೂಟದಿಂದ ದರ್ಶನ್ ಗೆ ಸಿಗುತ್ತಾ ಮುಕ್ತಿ!