ರೇಣುಕಾಸ್ವಾಮಿ ಕೊಲೆ ಕೇಸ್: ಇಂದು ದರ್ಶನ್ ಗೆ ಸಿಗುತ್ತಾ ಜಾಮೀನು!?

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಆರೋಪಿ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. IPL 2025: RCB ಫ್ಯಾನ್ಸ್​ಗೆ ಬಿಗ್​ ಶಾಕ್: ತಂಡದಿಂದ ಯುವ ಬ್ಯಾಟರ್​​ ಔಟ್! ನೂರು ದಿನಗಳ ಸೆರೆವಾಸ.. ಇದು ನಟ ದರ್ಶನ್ ದಿನಚರಿ.. ಬಳ್ಳಾರಿ ಕಾರಾಗೃಹದಲ್ಲಿ 36 ದಿನಗಳನ್ನ ಕಳೆದಿರೋ ದಾಸನಿಗೆ ಒಂದೊಂದು ದಿನವೂ ಯುಗವಾಗಿಬಿಟ್ಟಿದೆ. ಸೆಪ್ಟೆಂಬರ್ 30ರಂದು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ಇಂದಿಗೆ ವಿಚಾರಣೆ ಮುಂದೂಡಿತ್ತು. ಸತತ 8 ಬಾರಿ ನ್ಯಾಯಾಂಗ ಬಂಧನ ಅವಧಿ … Continue reading ರೇಣುಕಾಸ್ವಾಮಿ ಕೊಲೆ ಕೇಸ್: ಇಂದು ದರ್ಶನ್ ಗೆ ಸಿಗುತ್ತಾ ಜಾಮೀನು!?