ರೇಣುಕಾಸ್ವಾಮಿ ಕೊಲೆ ಪ್ರಕರಣ.. ಸ್ವ-ಇಚ್ಛಾ ಹೇಳಿಕೆ ದಾಖಲಿಸಿದ ದರ್ಶನ್.. ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ..!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ದರ್ಶನ್ ಅವರು ಪೊಲೀಸರ ಮುಂದೆ ಸ್ವ ಇಚ್ಚಾ ಹೇಳಿಕೆ ದಾಖಲಿಸಿದ್ದಾರೆ. ಬೆಳಗಾವಿಯಲ್ಲಿ ಹೆಣ್ಣು ಭ್ರೂಣ ಹತ್ಯೆ ಕೇಸ್.. ಮಹಾರಾಷ್ಟ್ರ ಗಡಿಭಾಗದಲ್ಲಿ ಫುಲ್ ಅಲರ್ಟ್..! ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪೊಲೀಸರ ಮುಂದೆ ಸ್ವ-ಇಚ್ಛಾ ಹೇಳಿಕೆ ದಾಖಲಿಸಿದ್ದು, ಈ ಪ್ರಕರಣದಲ್ಲಿ ತಮ್ಮ ಪಾತ್ರದ ಬಗ್ಗೆ ಇಂಚಿಂಚೂ ಮಾಹಿತಿಯನ್ನು ನೀಡಿದ್ದಾರೆ. ಕೊಲೆಯಲ್ಲಿ ತಾವು ಭಾಗಿ ಆಗಿರುವ ವಿಷಯದಿಂದ ಹಿಡಿದು ಪ್ರಕರಣದಲ್ಲಿ ತಮ್ಮ ಹೆಸರು ಮುನ್ನೆಲೆಗೆ ಬರದಂತೆ ತಡೆಯಲು ಮಾಡಿದ್ದ ಪ್ರಯತ್ನ, ಪ್ರದೋಶ್​ಗೆ … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ.. ಸ್ವ-ಇಚ್ಛಾ ಹೇಳಿಕೆ ದಾಖಲಿಸಿದ ದರ್ಶನ್.. ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ..!