ರೇಣುಕಾಸ್ವಾಮಿ ಕೊಲೆ ಕೇಸ್.. ದರ್ಶನ್ ಅರೆಸ್ಟ್ ಆಗಿದ್ದು ಆ 30 ನಿಮಿಷ ವಿಡಿಯೋದಿಂದ..!
ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 30 ನಿಮಿಷದ ಹಲ್ಲೆ ವಿಡಿಯೋ ಆಧಾರಿಸಿ ದರ್ಶನ್ ಅರೆಸ್ಟ್ ಮಾಡಲಾಗಿದೆ. 50 ಎಲೆಕ್ಟ್ರಿಕ್ ಬಸ್ ಚಾಲಕರಿಗೆ ಗೇಟ್ ಪಾಸ್ ಕೊಟ್ಟ BMTC! ರೇಣುಕಾಸ್ವಾಮಿಯನ್ನು ಆರ್ಆರ್ ನಗರದಲ್ಲಿರುವ ಪಟ್ಟಣಗೆರೆ ಶೆಡ್ಗೆ ಕರೆ ತಂದಿದ್ದರು. ಈ ಶೆಡ್ನಲ್ಲಿ ದರ್ಶನ್ ಗ್ಯಾಂಗ್ ಹಲ್ಲೆ ನಡೆಸಿ ಹತ್ಯೆ ನಡೆಸಿತ್ತು. ದರ್ಶನ್ ಗ್ಯಾಂಗ್ ಹಲ್ಲೆ ನಡೆಸುತ್ತಿರುವ ದೃಶ್ಯ ಶೆಡ್ನಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ದರ್ಶನ್ ಮತ್ತು ಪವಿತ್ರಾ ಗೌಡ ಇಬ್ಬರು ಸೇರಿ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. … Continue reading ರೇಣುಕಾಸ್ವಾಮಿ ಕೊಲೆ ಕೇಸ್.. ದರ್ಶನ್ ಅರೆಸ್ಟ್ ಆಗಿದ್ದು ಆ 30 ನಿಮಿಷ ವಿಡಿಯೋದಿಂದ..!
Copy and paste this URL into your WordPress site to embed
Copy and paste this code into your site to embed