ರೇಣುಕಾಸ್ವಾಮಿ ಕೊಲೆ ಪ್ರಕರಣ.. ಇದುವರೆಗೂ ಜಪ್ತಿಯಾದ ಹಣ ಎಷ್ಟು ಗೊತ್ತಾ!?

ಬೆಂಗಳೂರು:- ರೇಣುಕಾ ಸ್ವಾಮಿ ಕೊಲೆ ಮುಚ್ಚಿಹಾಕಲು ದರ್ಶನ್ ನೀಡಿದ್ದ ಹಣದ ಜೊತೆಗೆ ಇನ್ನೂ ದೊಡ್ಡ ಮೊತ್ತದ ಹಣವನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ವಶಪಡಿಸಿಕೊಂಡಿದ್ದಾರೆ. ದೊಡ್ಡ ಮೊತ್ತದ ಹಣವನ್ನು ಪ್ರಕರಣದಲ್ಲಿ ದೊರೆತಿರುವ ಕಾರಣ ಆದಾಯ ತೆರಿಗೆ ಇಲಾಖೆಗೆ ಪೊಲೀಸರು ಮಾಹಿತಿ ನೀಡಿದ್ದು, ಇದೀಗ ಐಟಿ ಇಲಾಖೆಯೂ ಸಹ ತನಿಖೆ ನಡೆಸುವ ಸಾಧ್ಯತೆ ದಟ್ಟವಾಗಿದೆ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ನಿಂದಿಸಿದ ದರ್ಶನ್ ಮಹಿಳಾ ಅಭಿಮಾನಿ.. ದೂರು ದಾಖಲು! ದರ್ಶನ್​ಗೆ ಈಗ ತೆರಿಗೆ … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ.. ಇದುವರೆಗೂ ಜಪ್ತಿಯಾದ ಹಣ ಎಷ್ಟು ಗೊತ್ತಾ!?