ರೇಣುಕಾಸ್ವಾಮಿ ಕೊಲೆ ಕೇಸ್. ದರ್ಶನ್ ಬಗ್ಗೆ ಶ್ರೀಲೀಲಾ ಹೇಳಿದ್ದೇನು ಗೊತ್ತಾ!?

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ವಿಚಾರಣೆ ಎದುರಿಸುತ್ತಿರುವ ದರ್ಶನ್ ಅವರ ಬಗ್ಗೆ ಕೇಳಿದಾಗ ಶ್ರೀ ಲೀಲಾ ಯಾವ ಪ್ರತಿಕ್ರಿಯೆ ಕೊಟ್ಟಿಲ್ಲ. Breaking: ಪಾಲಕರೇ ನೀವು ಗಮನಹರಿಸಲೇಬೇಕಾದ ಸುದ್ದಿ.. ನಾಳೆ ಶನಿವಾರ ಇಡೀ ದಿನ ಶಾಲೆ! ಸೆಲೆಬ್ರಿಟಿಗಳು ಎಲ್ಲೇ ಹೋದರು ಅವರಿಗೆ ದರ್ಶನ್ ಬಗ್ಗೆ ಪ್ರಶ್ನೆ ಎದುರಾಗುತ್ತಿದೆ. ದರ್ಶನ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಳಲಾಗುತ್ತಿದೆ. ಈಗ ನಟಿ ಶ್ರೀಲೀಲಾ ಅವರಿಗೂ ಇದೇ ರೀತಿಯ ಪ್ರಶ್ನೆ ಎದುರಾಗಿದೆ. ಅವರು ಯೋಗ ದಿನಾಚರಣೆ ಅಂಗವಾಗಿ ಬೆಂಗಳೂರಲ್ಲಿ ಯೋಗ ಮಾಡಿದ್ದಾರೆ. ಆ … Continue reading ರೇಣುಕಾಸ್ವಾಮಿ ಕೊಲೆ ಕೇಸ್. ದರ್ಶನ್ ಬಗ್ಗೆ ಶ್ರೀಲೀಲಾ ಹೇಳಿದ್ದೇನು ಗೊತ್ತಾ!?