ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಬಗ್ಗೆ ಕೊನೆಗೂ ಮೌನ ಮುರಿದ ಡಾಲಿ!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಬಗ್ಗೆ ಡಾಲಿ ಧನಂಜಯ್ ಕೊನೆಗೂ ಮೌನ ಮುರಿದಿದ್ದಾರೆ BPL Card: ಹೊಸ ಬಿಪಿಎಲ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ! ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರನ್ನು ಕೇಂದ್ರ ಕಾರಾಗೃಹದಲ್ಲಿ ಇಡಲಾಗಿದೆ. ದರ್ಶನ್ ಈ ರೀತಿಯ ಕೃತ್ಯ ಮಾಡಿಲ್ಲ ಎಂದು ಕೆಲವರು ಹೇಳಿದರೆ, ಇನ್ನೂ ಕೆಲವರು ತಪ್ಪು ನಡೆದಿದ್ದರೆ ಶಿಕ್ಷೆ ಆಗಲಿ ಎಂದು ಹೇಳಿದ್ದಾರೆ. ಈ ಮೊದಲು ‘ಕೋಟಿ’ … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ಬಗ್ಗೆ ಕೊನೆಗೂ ಮೌನ ಮುರಿದ ಡಾಲಿ!