ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ವಿರುದ್ಧ ಸಿಕ್ತು ಪಕ್ಕಾ ಸಾಕ್ಷಿ; ದಾಸನಿಗೆ ಜೈಲೇ ಗತಿ!

ಎಷ್ಟೇ ಪ್ರಯತ್ನಿಸಿದರೂ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ತಪ್ಪಿಸಿಕೊಳ್ಳುವುದು ದರ್ಶನ್​ಗೆ ಕಷ್ಟವಾಗಿದೆ. ಕೊಲೆ ನಡೆದ ಬಳಿಕ ಸಾಕ್ಷಿ ನಾಶಕ್ಕೆ ಪ್ರಯತ್ನ ನಡೆದಿತ್ತು. ಆದರೆ ಪೊಲೀಸರು ವಶಪಡಿಸಿಕೊಂಡ ವಸ್ತುಗಳಿಂದ ಮಹತ್ವದ ಮಾಹಿತಿ ಸಿಗುತ್ತಿದೆ. ಕೊಲೆ ನಡೆದ ದಿನ ದರ್ಶನ್​ ಧರಿಸಿದ್ದ ಬಟ್ಟೆಗಳಲ್ಲಿ ಸಿಕ್ಕಿರುವ ರಕ್ತದ ಕಲೆಗಳು ರೇಣುಕಾ ಸ್ವಾಮಿಯ ದೇಹದ್ದು ಎಂಬುದು ಈಗ ಎಫ್​ಎಸ್​ಎಲ್​ ವರದಿಯಲ್ಲಿ ಪತ್ತೆ ಆಗಿದೆ. ಬೆಂಗಳೂರಿನಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿದ ಮಧ್ಯಪ್ರದೇಶ ಸಿಎಂ! ದಿನೇ ದಿನೇ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ವಿರುದ್ಧ ಸಿಕ್ತು ಪಕ್ಕಾ ಸಾಕ್ಷಿ; ದಾಸನಿಗೆ ಜೈಲೇ ಗತಿ!