ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್ ಗಿಂತ ಇವನ ಪಾತ್ರವೇ ಹೆಚ್ಚು!

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಇದೀಗ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ರೇಣುಕಾಸ್ವಾಮಿ ಪತ್ತೆಯಿಂದ ಹತ್ಯೆವರೆಗೂ ಪ್ರತಿ ಹಂತದಲ್ಲೂ ಓರ್ವನ ಪಾತ್ರ ಹೆಚ್ಚಿದೆ. ಅಷ್ಟಕ್ಕೂ ಆತ ಯಾರು? ಆತನೇ ಪುಟ್ಟಸ್ವಾಮಿ ಅಲಿಯಾಸ್ ಪವನ್. SSLC ವಿದ್ಯಾರ್ಥಿಗಳು ನೋಡಲೇಬೇಕಾದ ಸ್ಟೋರಿ: SSLC ಮುಖ್ಯ ಪರೀಕ್ಷೆಯಂತೆ ಮಧ್ಯವಾರ್ಷಿಕ ಪರೀಕ್ಷೆ..! ಪವಿತ್ರ ಹೆಸರಿನಲ್ಲಿ ಚ್ಯಾಟಿಂಗ್ ಆರಂಭಿಸಿ, ರೇಣುಕಾಸ್ವಾಮಿ ಪತ್ತೆ ಮಾಡಿ ಕೊಲೆ ಮಾಡುವವರೆಗೂ ಇದೆ. ಈ ಪ್ರಕರಣದಲ್ಲಿ ಆತ ಎ3 ಆಗಿದ್ದಾನೆ. ಆತ ಪೊಲೀಸರ ಎದುರು ಹಲವು ವಿಚಾರಗಳನ್ನು … Continue reading ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್ ಗಿಂತ ಇವನ ಪಾತ್ರವೇ ಹೆಚ್ಚು!