ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಈ ಕೊಲೆಯಂತ ಕ್ರೂರತನವನ್ನು ನಾನೂ ನೋಡಿಯೇ ಇಲ್ಲ ಎಂದು ಸಿಎಂ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 17 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ನಿನ್ನೆ ದರ್ಶನ್ ಹಾಗೂ ನಾಲ್ವರನ್ನು ಮತ್ತಷ್ಟು ವಿಚಾರಣೆ ನಡೆಸಬೇಕಿರುವುದರಿಂದ ಪೊಲೀಸರು ಮತ್ತೆ ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಕೊಲೆ ಪ್ರಕರಣವನ್ನ ಸರ್ಕಾರ ಅದೆಷ್ಟು ಗಂಭೀರವಾಗಿ ಪರಿಗಣಿಸಿದೆ ಎಂಬುದಕ್ಕೆ, ಗುರುವಾರ ಖುದ್ದು ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆಯಲ್ಲಿ ಆಡಿರುವ ಮಾತೇ ಸಾಕ್ಷಿಯಾಗಿದೆ. ರೇಣುಕಾಸ್ವಾಮಿ ಮೈ ಮೇಲೆ ಆಗಿರೋ ಗಾಯಗಳು, ಅದೆಂಥಾ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂಬುದಕ್ಕೆ ಸಾಕ್ಷಿ ಹೇಳುತ್ತಿವೆ. ಕೈ ಮೇಲಿದ್ದ ಹಚ್ಚೆ … Continue reading ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಈ ಕೊಲೆಯಂತ ಕ್ರೂರತನವನ್ನು ನಾನೂ ನೋಡಿಯೇ ಇಲ್ಲ ಎಂದು ಸಿಎಂ
Copy and paste this URL into your WordPress site to embed
Copy and paste this code into your site to embed