ರೇಣುಕಾಸ್ವಾಮಿ ಕೊಲೆ ಕೇಸ್: 17 ಆರೋಪಿಗಳ ಪ್ರೊಫೈಲ್ ರೆಡಿ ಮಾಡಲು ಖಾಕಿ ಸಿದ್ದತೆ!

ಬೆಂಗಳೂರು:- ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಸಂಬಂಧ ಪೊಲೀಸರ ತನಿಖೆ ಅಂತಿಮಘಟ್ಟ ತಲುಪಿದೆ. ಪ್ರಕರಣ ಸಂಬಂಧ ನಟ ದರ್ಶನ್ ಸೇರಿ 17 ಆರೋಪಿಗಳ ಪ್ರೊಫೈಲ್ ಸಿದ್ಧಪಡಿಸಲು ಮುಂದಾಗಿದ್ದಾರೆ. ಹಾಗಾದ್ರೆ ಪ್ರೊಫೈಲ್ ಹೇಗಿರಲಿದೆ ಏನಲ್ಲಾ ಮಾಹಿತಿ ಇರಲಿದೆ ಗೊತ್ತಾ ಈ‌ ಸ್ಟೋರಿ ಕೇಂದ್ರದಿಂದ ಅನುದಾನ ತಾರತಮ್ಯ: ವರದಿ ಸಿದ್ದಪಡಿಸೋದಕ್ಕೆ CM ಸಿದ್ದರಾಮಯ್ಯ ಸೂಚನೆ..! ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಸಂಬಂಧ ಪೊಲೀಸರು ತನಿಖೆಯನ್ನ ಮತ್ತಷ್ಟು ಚುರುಕುಗೊಳಿಸಿದ್ದಾರೆ. ಈಗಾಗಲೇ ಪ್ರಕರಣದ ತನಿಖೆ ಅಂತಿಮ ಘಟ್ಟ ತಲುಪಿದ್ದು, ಆರೋಪಿಗಳ ಪ್ರೊಫೈಲ್ ಸಿದ್ದಪಡಿಸಲು ಪೊಲೀಸರು ಮುಂದಾಗಿದ್ದಾರೆ. … Continue reading ರೇಣುಕಾಸ್ವಾಮಿ ಕೊಲೆ ಕೇಸ್: 17 ಆರೋಪಿಗಳ ಪ್ರೊಫೈಲ್ ರೆಡಿ ಮಾಡಲು ಖಾಕಿ ಸಿದ್ದತೆ!