ರೇಣುಕಾಸ್ವಾಮಿ ಕೊಲೆ ಪ್ರಕರಣ… ಪ್ರತ್ಯಕ್ಷ ಸಾಕ್ಷಿಗಳು ಇದ್ದಾರೆಂದ ಪೊಲೀಸರು!

ಬೆಂಗಳೂರು:- ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರತ್ಯಕ್ಷ ಸಾಕ್ಷ್ಯಗಳು ಇದ್ದಾರೆ ಎಂದು ಪೊಲೀಸರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ಚನ್ನಪಟ್ಟಣ ಬೈ ಎಲೆಕ್ಷನ್​ ಅಖಾಡಕ್ಕೆ ಡಿಕೆ ಶಿವಕುಮಾರ್…ಸಿಪಿ ಯೋಗೇಶ್ವರ್ ಹೇಳಿದ್ದೇನು!? ಜೂನ್ 20ಕ್ಕೆ ಆರೋಪಿಗಳ ಪೊಲೀಸ್ ಕಸ್ಟಡಿ ಮುಗಿದ ಕಾರಣ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದ್ದ 17 ಆರೋಪಿಗಳನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ದರ್ಶನ್ ಸೇರಿದಂತೆ ನಾಲ್ಕು ಮಂದಿಯನ್ನು ಮತ್ತೆ ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲೀಸರು ರಿಮ್ಯಾಂಡ್ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಕೆಲವು … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ… ಪ್ರತ್ಯಕ್ಷ ಸಾಕ್ಷಿಗಳು ಇದ್ದಾರೆಂದ ಪೊಲೀಸರು!