ರೇಣುಕಾಸ್ವಾಮಿ ಕೊಲೆ ಕೇಸ್: ಇಂದು ಬಂಧನದ ಅವಧಿ ಮುಕ್ತಾಯ, ಜಾಮೀನು ಅರ್ಜಿ ಸಲ್ಲಿಸ್ತಾರಾ ದರ್ಶನ್!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಇಂದು ಆರೋಪಿಗಳ ಬಂಧನದ ಅವಧಿ ಮುಕ್ತಾಯ ಆಗಲಿದ್ದು, ಜಾಮೀನು ಅರ್ಜಿ ಸಲ್ಲಿಸಲು ದರ್ಶನ್ ಮುಂದಾಗಲಿದ್ದಾರೆ ಎನ್ನಲಾಗಿದೆ. ಆರೋಪಿಗಳು ವಿವಿಧ ಜೈಲಲ್ಲಿರುವ ಕಾರಣ ಎಲ್ಲರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ವಿಚಾರಣೆ ಬಳಿಕ ನಟ ದರ್ಶನ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಲಿದ್ದಾರೆ. ಗಣೇಶನಿಗೆ ಮಾಂಸದ ನೈವೇದ್ಯ ಅರ್ಪಿಸಿದ ಭಕ್ತರು: ಗದಗಿನಲ್ಲಿ ವಿಶಿಷ್ಟ ಆಚರಣೆ! ನಟ ದರ್ಶನ್ ಫಿಟ್ನೆಸ್ ಮೇಂಟೇನ್ ಮಾಡಲು ಒದ್ದಾಡ್ತಿದ್ದಾರೆ. ಜಿಮ್‌ನಲ್ಲಿ ಬೆವರು ಹರಿಸಲು ಅವಕಾಶ … Continue reading ರೇಣುಕಾಸ್ವಾಮಿ ಕೊಲೆ ಕೇಸ್: ಇಂದು ಬಂಧನದ ಅವಧಿ ಮುಕ್ತಾಯ, ಜಾಮೀನು ಅರ್ಜಿ ಸಲ್ಲಿಸ್ತಾರಾ ದರ್ಶನ್!