ರೇಣುಕಾಸ್ವಾಮಿ ಕೊಲೆ ಕೇಸ್: ಮೊದಲು ಪೊಲೀಸರ ಮುಂದೆ ದರ್ಶನ್ ಹೇಳಿದ್ದು ಹೀಗೆ!
ಬೆಂಗಳೂರು:- ರೇಣುಕಾ ಸ್ವಾಮಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಈ ವರೆಗೆ 52 ಸ್ಥಳಗಳಲ್ಲಿ ಮಹಜರು ಮಾಡಿದ್ದಾರೆ. ಮೈಸೂರು, ಬೆಂಗಳೂರು, ಚಿತ್ರದುರ್ಗಗಳಲ್ಲಿ ಈ ಪ್ರಕರಣದ ಕೆಲವು ಪ್ರಮುಖ ಸ್ಥಳ ಮಹಜರು ನಡೆದಿವೆ. ಬೆಂಗಳೂರಿನ ಪಟ್ಟಣಗೆರೆ ಶೆಡ್, ದರ್ಶನ್, ಪವಿತ್ರಾ ಮನೆ, ಸ್ಟೂನಿ ಬ್ರೂಕ್ ಹೋಟೆಲ್, ಮೈಸೂರಿನ ಹೋಟೆಲ್, ಚಿತ್ರದುರ್ಗದಲ್ಲಿ ರೇಣುಕಾ ಸ್ವಾಮಿ ಮನೆ, ಆರೋಪಿಗಳ ಮನೆ ಇನ್ನಿತರೆ ಕಡೆಗಳಲ್ಲಿ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. Karnataka Rain: … Continue reading ರೇಣುಕಾಸ್ವಾಮಿ ಕೊಲೆ ಕೇಸ್: ಮೊದಲು ಪೊಲೀಸರ ಮುಂದೆ ದರ್ಶನ್ ಹೇಳಿದ್ದು ಹೀಗೆ!
Copy and paste this URL into your WordPress site to embed
Copy and paste this code into your site to embed