ರೇಣುಕಾಸ್ವಾಮಿ ಕೊಲೆ ಕೇಸ್.. ದರ್ಶನ್ ಬಗ್ಗೆ ಚಿಕ್ಕಣ್ಣ ಹೇಳಿದ್ದೇನು!?

ಬೆಂಗಳೂರು:– ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣ ಅವರನ್ನು ಕೂಡ ಮಹಜರಿಗೆ ಬರುವಂತೆ ಪೊಲೀಸರು ನೋಟಿಸ್​ ನೀಡಿದ್ದರು. ಹಾಗಾಗಿ ಇಂದು ಚಿಕ್ಕಣ್ಣ ಆರ್​ಆರ್​ ನಗರದ ಸ್ಟೋನಿ ಬ್ರೂಕ್​ ರೆಸ್ಟೋರೆಂಟ್​ನಲ್ಲಿ ಮಹಜರಿನಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಣ್ಣ ಅವರ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಕನ್ನಡ ಮಾಧ್ಯಮ ಶಾಲೆಗಳಿಗೆ ಮರಾಠಿ ಶಿಕ್ಷಕರ ನೇಮಕ.. ಮಹಾರಾಷ್ಟ್ರ ಸರ್ಕಾರದ ವಿರುದ್ಧ ಭುಗಿಲೆದ್ದ ಆಕ್ರೋಶ..! ರೇಣುಕಾ ಸ್ವಾಮಿಯ ಕೊಲೆ ನಡೆಯುವುದಕ್ಕೂ ಮುನ್ನ ಇದೇ ರೆಸ್ಟೋರೆಂಟ್​ನಲ್ಲಿ ದರ್ಶನ್​, … Continue reading ರೇಣುಕಾಸ್ವಾಮಿ ಕೊಲೆ ಕೇಸ್.. ದರ್ಶನ್ ಬಗ್ಗೆ ಚಿಕ್ಕಣ್ಣ ಹೇಳಿದ್ದೇನು!?