ಪವಿತ್ರಾಗಷ್ಟೇ ಅಲ್ಲ ರಾಗಿಣಿ, ಶುಭಾಗೂ ಅಶ್ಲೀಲ ಮೆಸೇಜ್ ಮಾಡಿದ್ದ ರೇಣುಕಾಸ್ವಾಮಿ: ಚಾರ್ಜ್ ಶೀಟ್ ನಲ್ಲಿ ಬಯಲು!

ಬೆಂಗಳೂರು:- ದರ್ಶನ್ & ಗ್ಯಾಂಗ್ ನಿಂದ ಸತ್ತಿರುವ ರೇಣುಕಾಸ್ವಾಮಿ ಕೇವಲ ಪವಿತ್ರಾಗೆ ಮಾತ್ರ ಮೆಸೇಜ್ ಕಳುಹಿಸಿರಲಿಲ್ಲ. ಕನ್ನಡದ ಸ್ಟಾರ್ ನಟಿಯರಿಗೂ ಅವನು ಅಶ್ಲೀಲ ಮೆಸೇಜ್ ಕಳುಹಿಸಿದ್ದ ಅನ್ನೋದು ಬಯಲಾಗಿದೆ. Bagalakote: ಶಿಕ್ಷಕರಿಗೆ ಸಮಾಜದಲ್ಲಿ ಗೌರವ ಸ್ಥಾನವಿದೆ :ಶಾಸಕ ಸಿದ್ದು ಸವದಿ! ಕನ್ನಡದ ಹೆಸರಾಂತ ನಟಿಯರಾದ ರಾಗಿಣಿ ದ್ವಿವೇದಿ, ಶುಭಾ ಪೂಂಜಾ ಸೇರಿದಂತೆ ಅನೇಕ ನಟಿಯರಿಗೆ ರೇಣುಕಾಸ್ವಾಮಿ ತನ್ನ ನಕಲಿ ಅಕೌಂಟ್ ನಿಂದ ಅಶ್ಲೀಲ ಸಂದೇಶ ಕಳುಹಿಸಿದ್ದನಂತೆ. ಪೊಲೀಸರ ವಿಚಾರಣೆ ವೇಳೆಯಲ್ಲಿ ಇಬ್ಬರು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಪ್ರದೋಶ್ ಮತ್ತು … Continue reading ಪವಿತ್ರಾಗಷ್ಟೇ ಅಲ್ಲ ರಾಗಿಣಿ, ಶುಭಾಗೂ ಅಶ್ಲೀಲ ಮೆಸೇಜ್ ಮಾಡಿದ್ದ ರೇಣುಕಾಸ್ವಾಮಿ: ಚಾರ್ಜ್ ಶೀಟ್ ನಲ್ಲಿ ಬಯಲು!