ರೇಣುಕಾಸ್ವಾಮಿ ಕೊಲೆ ಕೇಸ್: ತನಿಖಾಧಿಕಾರಿಗಳಿಗೆ ಶುರುವಾಯ್ತು ಆರ್ಥಿಕ ಸಂಕಷ್ಟ!

ಬೆಂಗಳೂರು:- ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳಿಗೆ ಆರ್ಥಿಕ ಸಂಕಷ್ಟ ಶುರುವಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸನ್ನು ಪೊಲೀಸರು ಬಹಳ ಗಂಭೀರವಾಗಿ ಪರಿಗಣಿಸಿ ತನಿಖೆ ಮಾಡುತ್ತಾ ಇದ್ದಾರೆ. ತನಿಖೆ ವೇಳೆ ಹತ್ತಾರು ಕಡೆಗಳಲ್ಲಿ ಸುತ್ತಾಟ ಮಾಡಿದ್ದಾರೆ. ಇದುವರೆಗೂ ಸುಮಾರು 200ಕ್ಕೂ ಹೆಚ್ಚು ಸಾಕ್ಷ್ಯಗಳ ಜೊತೆಗೆ ಸುಮಾರು 300ಕ್ಕೂ ಹೆಚ್ಚು ವ್ಯಕ್ತಿಗಳನ್ನು ವಿಚಾರಣೆ ಮಾಡಿದ್ದಾರೆ. ಇನ್ನು‌ ಸಾಕ್ಷ್ಯ ಸಂಗ್ರಹ ಮಾಡಿದ ಎಲ್ಲಾ ಕಡೆಗಳಲ್ಲೂ ಹೋಗಿ ಪೊಲೀಸರು ಮಹಜರು ಕೂಡ ನಡೆಸಿದ್ದಾರೆ. ಹೀಗಾಗಿ ಕಳೆದ ಎರಡೂವರೆ ತಿಂಗಳಿಂದ ಲಕ್ಷಾಂತರ ರೂಪಾಯಿ … Continue reading ರೇಣುಕಾಸ್ವಾಮಿ ಕೊಲೆ ಕೇಸ್: ತನಿಖಾಧಿಕಾರಿಗಳಿಗೆ ಶುರುವಾಯ್ತು ಆರ್ಥಿಕ ಸಂಕಷ್ಟ!