ರೇಣುಕಾಸ್ವಾಮಿ ಕೊಲೆ ಕೇಸ್.. ದರ್ಶನ್ ಪ್ರಕರಣದಿಂದ ನಾವೆಲ್ಲ ತಲೆ ತಗ್ಗಿಸುವಂತಾಗಿದೆ -ಸಾ.ರಾ ಮಹೇಶ್

ಮೈಸೂರು:- ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ದರ್ಶನ್ ಪ್ರಕರಣದಿಂದ ನಾವೆಲ್ಲ ತಲೆ ತಗ್ಗಿಸುವಂತಾಗಿದೆ ಎಂದು ಸಾ.ರಾ ಮಹೇಶ್ ಹೇಳಿದ್ದಾರೆ. ಪೊಲೀಸ್ ಪೇದೆ ಮೇಲೆ ನಡೆದಿತ್ತಾ ದರ್ಶನ್ ಗ್ಯಾಂಗ್ ನಿಂದ ಹಲ್ಲೆ..!? ಈ ಸಂಬಂಧ ಮಾತನಾಡಿದ ಅವರು,ದರ್ಶನ್ ನಮ್ಮ ಜಿಲ್ಲೆಯವರು. ಸಾಕಷ್ಟು ಎತ್ತರಕ್ಕೆ ಬೆಳೆದು ಒಳ್ಳೆಯ ಹೆಸರು ಮಾಡಿದ್ದರು. ಆದರೆ ಇದೀಗ ಘಟನೆಯಿಂದ ನಾವೆಲ್ಲ ತಲೆ ತಗ್ಗಿಸುವಂತಾಗಿದೆ. ಪ್ರಕರಣದಿಂದ ವೈಯಕ್ತಿಕವಾಗಿ ನನಗೆ ನೋವಾಗಿದೆ. ಈ ರೀತಿಯ ಘಟನೆ ನಡೆಯಬಾರದಿತ್ತು ಎಂದರು ರಾಜ್‍ಕುಮಾರ್, ಯಶ್, ಸುದೀಪ್, ಶಿವಕುಮಾರ್ ಇವರೆಲ್ಲರಿಗೂ … Continue reading ರೇಣುಕಾಸ್ವಾಮಿ ಕೊಲೆ ಕೇಸ್.. ದರ್ಶನ್ ಪ್ರಕರಣದಿಂದ ನಾವೆಲ್ಲ ತಲೆ ತಗ್ಗಿಸುವಂತಾಗಿದೆ -ಸಾ.ರಾ ಮಹೇಶ್