ಸೆಟಲ್ಮೆಂಟ್ ಅಡ್ಡೆಯಾಗಿತ್ತಾ ರೇಣುಕಾಸ್ವಾಮಿ ಕೊಲೆ ಸ್ಪಾಟ್..!

ರೇಣುಕಾ ಸ್ವಾಮಿ ಮೇಲೆ ಹಂತಕರು ಹಲ್ಲೆ ನಡೆಸಿ ಕೊಂದ ಜಾಗ ಆರ್​ಆರ್​ ನಗರ ಸೇರಿದಂತೆ ಸುತ್ತಮುತ್ತಲಿನ ಏರಿಯಾಗಳಲ್ಲಿ ಇದೊಂದು ಸೆಟಲ್ಮೆಂಟ್ ಅಡ್ಡೆಯಾಗಿತ್ತು ಎನ್ನಲಾಗುತ್ತಿದೆ. ದರ್ಶನ್​​​ ಅವರ ವರ್ತನೆ ಕೀಳು ಮಟ್ಟದ್ದು: ಮುತಾಲಿಕ್ ಪ್ರೈವೇಟ್ ಫೈನಾನ್ಸ್​ಗಳಿಗೆ ಇಎಂಐ ಪೇ ಮಾಡದ ವಾಹನಗಳನ್ನು ಸೀಜ್ ಮಾಡಿ ತಂದು ನಿಲ್ಲಿಸುವ ವೆಹಿಕಲ್ ಶೆಡ್ ಇದಾಗಿದ್ದು, ಬೆದರಿಕೆ ಒಡ್ಡಲು, ವ್ಯಕ್ತಿಗಳನ್ನು ಕರೆತಂದು ಹಲ್ಲೆ ನಡೆಸಲು ಇದೇ ಶೆಡ್​ನಲ್ಲಿ ಕೂಡಿ ಹಾಕುತ್ತಿದ್ದರು ಎನ್ನಲಾಗುತ್ತಿದೆ. ಫೈನಾನ್ಸ್ ವ್ಯವಹಾರದಲ್ಲಿ ಹಣ ಪಡೆದು ಕೊಡದೆ ಇದ್ದವರನ್ನು ಇಲ್ಲಿಗೆ ಕರೆತಂದು … Continue reading ಸೆಟಲ್ಮೆಂಟ್ ಅಡ್ಡೆಯಾಗಿತ್ತಾ ರೇಣುಕಾಸ್ವಾಮಿ ಕೊಲೆ ಸ್ಪಾಟ್..!