ಸೆಟಲ್ಮೆಂಟ್ ಅಡ್ಡೆಯಾಗಿತ್ತಾ ರೇಣುಕಾಸ್ವಾಮಿ ಕೊಲೆ ಸ್ಪಾಟ್..!
ರೇಣುಕಾ ಸ್ವಾಮಿ ಮೇಲೆ ಹಂತಕರು ಹಲ್ಲೆ ನಡೆಸಿ ಕೊಂದ ಜಾಗ ಆರ್ಆರ್ ನಗರ ಸೇರಿದಂತೆ ಸುತ್ತಮುತ್ತಲಿನ ಏರಿಯಾಗಳಲ್ಲಿ ಇದೊಂದು ಸೆಟಲ್ಮೆಂಟ್ ಅಡ್ಡೆಯಾಗಿತ್ತು ಎನ್ನಲಾಗುತ್ತಿದೆ. ದರ್ಶನ್ ಅವರ ವರ್ತನೆ ಕೀಳು ಮಟ್ಟದ್ದು: ಮುತಾಲಿಕ್ ಪ್ರೈವೇಟ್ ಫೈನಾನ್ಸ್ಗಳಿಗೆ ಇಎಂಐ ಪೇ ಮಾಡದ ವಾಹನಗಳನ್ನು ಸೀಜ್ ಮಾಡಿ ತಂದು ನಿಲ್ಲಿಸುವ ವೆಹಿಕಲ್ ಶೆಡ್ ಇದಾಗಿದ್ದು, ಬೆದರಿಕೆ ಒಡ್ಡಲು, ವ್ಯಕ್ತಿಗಳನ್ನು ಕರೆತಂದು ಹಲ್ಲೆ ನಡೆಸಲು ಇದೇ ಶೆಡ್ನಲ್ಲಿ ಕೂಡಿ ಹಾಕುತ್ತಿದ್ದರು ಎನ್ನಲಾಗುತ್ತಿದೆ. ಫೈನಾನ್ಸ್ ವ್ಯವಹಾರದಲ್ಲಿ ಹಣ ಪಡೆದು ಕೊಡದೆ ಇದ್ದವರನ್ನು ಇಲ್ಲಿಗೆ ಕರೆತಂದು … Continue reading ಸೆಟಲ್ಮೆಂಟ್ ಅಡ್ಡೆಯಾಗಿತ್ತಾ ರೇಣುಕಾಸ್ವಾಮಿ ಕೊಲೆ ಸ್ಪಾಟ್..!
Copy and paste this URL into your WordPress site to embed
Copy and paste this code into your site to embed