ತುಮಕೂರು: ಬಾವಿಗೆ ಬಿದ್ದ ಜಿಂಕೆ ರಕ್ಷಣೆ..!

ತುಮಕೂರು:- ಜಿಂಕೆಯೊಂದು ಬಾವಿಗೆ ಬಿದ್ದಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಬೆಣಚಿಗೆರೆ ಗ್ರಾಮದಲ್ಲಿ ಜರುಗಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ.. ಕೇಂದ್ರದ ವಿರುದ್ಧ ರೈತರ ಪ್ರತಿಭಟನೆ..! ಗ್ರಾಮದ ರೇಣುಕಯ್ಯ ಎಂಬುವರ ತೋಟದ ಬಾವಿಗೆ ಜಿಂಕೆ ಬಿದ್ದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೇ ಅರಣ್ಯ‌ ಇಲಾಖೆಯಿಂದ ಜಿಂಕೆಯನ್ನ ಮೇಲಕ್ಕೆತ್ತುವ ಕಾರ್ಯಾಚರಣೆ ನಡೆದಿದೆ. ಗುಬ್ಬಿ ವಲಯ ಅರಣ್ಯ ಪ್ರದೇಶದಲ್ಲಿ ಘಟನೆ ಜರುಗಿದೆ.