ಸಿಎಂ ಸಿದ್ದರಾಮಯ್ಯರನ್ನು ರಕ್ಷಣೆ ಮಾಡಲು ರಾಜ್ಯಪಾಲರ ವಿರುದ್ದ ನಿರ್ಣಯ ಅಂಗೀಕಾರ: ಆರ್.‌ ಅಶೋಕ್

ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು (CM Siddaramaiah) ರಕ್ಷಣೆ ಮಾಡಲು ಇಂದಿನ ಕ್ಯಾಬಿನೆಟ್‌ನಲ್ಲಿ (Cabinet) ರಾಜ್ಯಪಾಲರ ವಿರುದ್ದ ನಿರ್ಣಯ ಅಂಗೀಕಾರ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಅಶೋಕ್ (R Ashok) ಕಿಡಿಕಾರಿದ್ದಾರೆ. ಮುಡಾ ಹಗರಣ ಕೇಸ್:‌ ಸಿಎಂ ಸಿದ್ದರಾಮಯ್ಯ ಪರ ಸಂಪುಟ ನಿರ್ಣಯ ಬೆಂಗಳೂರಿನಲ್ಲಿ ಮಾತನಾಡಿದ ಅವರು,ಕ್ಯಾಬಿನೆಟ್ ಮಂತ್ರಿಗಳು ಸಿದ್ದರಾಮಯ್ಯ ರಕ್ಷಣೆ ನಿಂತಿದ್ದಾರೆ‌. ದೂರು ಕೊಟ್ಟಾಗ ಅದಕ್ಕೆ ವಿವರಣೆ ಕೇಳುವುದು ರಾಜ್ಯಪಾಲರ ಕರ್ತವ್ಯ. ರಾಜ್ಯಪಾಲರು ಹೀಗೆ ಕೇಳಬೇಕು ಅಂದರೆ ಆಗುತ್ತಾ? ರಾಜ್ಯಪಾಲರು ನೋಟಿಸ್‌ ಕೊಡುವಾಗ ಕಾನೂನು ನೋಡಿ ಕೊಟ್ಟಿರುತ್ತಾರೆ. ಅದನ್ನ … Continue reading ಸಿಎಂ ಸಿದ್ದರಾಮಯ್ಯರನ್ನು ರಕ್ಷಣೆ ಮಾಡಲು ರಾಜ್ಯಪಾಲರ ವಿರುದ್ದ ನಿರ್ಣಯ ಅಂಗೀಕಾರ: ಆರ್.‌ ಅಶೋಕ್