ರಾಜ್ಯ ಸಚಿವರ “X” ಗೆ ಸ್ಪಂದನೆ: ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಆರಂಭ, ಸಂಚಾರ ಬಂದ್!

ಬೆಂಗಳೂರು:- ರಸ್ತೆ ಗುಂಡಿ ವಿಚಾರವಾಗಿ ಕಳೆದ ಎರಡು ದಿನಗಳ ಹಿಂದೆ ಕಂದಾಯ ಸಚಿವ ಕೃಷ್ಣ ಬೈರೇಗೌಡರು ಮಾಡಿದ ಟ್ವೀಟ್ ಗೆ ಇದೀಗ ಸ್ಪಂದನೆ ಸಿಕ್ಕಿದೆ. ಕರ್ನಾಟಕಕ್ಕೆ ಝಿಕಾ ವೈರಸ್ ಆತಂಕ: 7 ಕೇಸ್ ಪತ್ತೆ, ಆರೋಗ್ಯ ಇಲಾಖೆ ಫುಲ್ ಅಲರ್ಟ್! ಸಚಿವರ ಟ್ವೀಟ್​​ಗೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಸ್ಪಂದಿಸಿದೆ. ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಆರಂಭವಾಗಿದೆ. ವೀರಣ್ಣಪಾಳ್ಯದಿಂದ ಹೆಬ್ಬಾಳ ವೃತ್ತದ ಕಡೆಗಿನ ರಿಂಗ್​​​ ರೋಡಿನ ಸರ್ವಿಸ್ ರಸ್ತೆಯಲ್ಲಿನ ಗುಂಡಿ ಮುಚ್ಚುವ ಕಾಮಗಾರಿ ಆರಂಭವಾಗಿದೆ. ರವಿವಾರ 18 … Continue reading ರಾಜ್ಯ ಸಚಿವರ “X” ಗೆ ಸ್ಪಂದನೆ: ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಆರಂಭ, ಸಂಚಾರ ಬಂದ್!