ಜೈಲಿಂದ ಹೊರ ಬಂದ ಬಳಿಕ ರೇವಣ್ಣ ಟೆಂಪಲ್ ರನ್… ಪುತ್ರನ ಹೆಸರಲ್ಲಿ ಅರ್ಚನೆ ಮಾಡಿಸಿದ ಮಾಜಿ ಸಚಿವ!

  ಮೈಸೂರು:– ಪುತ್ರ ಪ್ರಜ್ವಲ್ ಹೆಸರಲ್ಲಿ ಚಾಮುಂಡೇಶ್ವರಿಗೆ ಎಚ್‌ಡಿ ರೇವಣ್ಣ ಅರ್ಚನೆ ಮಾಡಿಸಿದ್ದಾರೆ. ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್.. ಚಿನ್ನದ ಬೆಲೆ ಸತತ ಇಳಿಕೆ.. ಇಲ್ಲಿದೆ ಇವತ್ತಿನ ದರಪಟ್ಟಿ..! ನಿನ್ನೆ ಜೈಲಿನಿಂದ ನೇರವಾಗಿ ದೇವೇಗೌಡ್ರ ನಿವಾಸಕ್ಕೆ ಆಗಮಿಸಿದ ರೇವಣ್ಣ ಮನೆಯಲ್ಲಿ ಪೂಜೆ ಮಾಡಿದರು. ಬಳಿಕ ಬಸವನಗುರಿಯಲ್ಲಿರುವ ಆಂಜನೇಯಯ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ತದನಂತರ ಬನಶಂಕರಿಯ ತಮ್ಮ ನಿವಾಸಕ್ಕೆ ಆಗಮಿಸಿ ಅಲ್ಲಿಗೂ ಸಹ ದೇವರ ಪ್ರಾರ್ಥನೆ ಮಾಡಿದರು. ಬಳಿಕ ಅಲ್ಲಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ … Continue reading ಜೈಲಿಂದ ಹೊರ ಬಂದ ಬಳಿಕ ರೇವಣ್ಣ ಟೆಂಪಲ್ ರನ್… ಪುತ್ರನ ಹೆಸರಲ್ಲಿ ಅರ್ಚನೆ ಮಾಡಿಸಿದ ಮಾಜಿ ಸಚಿವ!