Mandya: ಗಣಪತಿ ವಿಸರ್ಜನೆ ವೇಳೆ ಗಲಾಟೆ: ವಿಘ್ನ ವಿನಾಯಕನ ಮೇಲೆ ಕಲ್ಲು , ಚಪ್ಪಲಿ ತೂರಿದ ಮುಸ್ಲೀಮರು!

ಮಂಡ್ಯ :- ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ಮಾಡಿದ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆ ಎದುರು ಗಣಪತಿ ಮೂರ್ತಿ ನಿಲ್ಲಿಸಿ ಹಿಂದೂಗಳು ಪ್ರತಿಭಟನೆ ನಡೆಸಿದ ಘಟನೆ ಮಂಡ್ಯದ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಜರುಗಿದೆ. ಭಾರತದ ಮಾನ ಹರಾಜು ಹಾಕ್ತಿರುವ ರಾಹುಲ್ ಗಾಂಧಿ: ಪ್ರಹ್ಲಾದ್ ಜೋಶಿ ವಾಗ್ದಾಳಿ! ನಾಗಮಂಗಲದ ಮೈಸೂರು ರಸ್ತೆಯಲ್ಲಿರುವ ದರ್ಗಾ ಬಳಿ ಮೆರವಣಿಗೆ ಬಂದ ವೇಳೆ ಅನ್ಯಕೋಮಿನ ಯುವಕರು ಕಲ್ಲುತೂರಾಟ ನಡೆಸಿದ್ದಾರೆ. ಈ ವೇಳೆ ಹಿಂದೂ-ಮುಸ್ಲಿಂ ಯುವಕರ ನಡುವೆ ವಾಕ್ಸಮರ, ತಳ್ಳಾಟ … Continue reading Mandya: ಗಣಪತಿ ವಿಸರ್ಜನೆ ವೇಳೆ ಗಲಾಟೆ: ವಿಘ್ನ ವಿನಾಯಕನ ಮೇಲೆ ಕಲ್ಲು , ಚಪ್ಪಲಿ ತೂರಿದ ಮುಸ್ಲೀಮರು!