ರಸ್ತೆ ಅಪಘಾತ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಸಾವು!

ತುಮಕೂರು:- ಜಿಲ್ಲೆಯ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕಿ ಸೇರಿ ಐವರು ದುರ್ಮರಣ ಹೊಂದಿರುವಂತಹ ಘಟನೆ ಜರುಗಿದೆ. ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಅಪ್ಪ, ಮಕ್ಕಳ ಕೈಯಲ್ಲಿ ಇದೆ: ಕಿಡಿಕಾರಿದ ಈಶ್ವರಪ್ಪ! ಮಹಿಳೆ ಮತ್ತು ಬಾಲಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮಧುಗಿರಿ ಠಾಣೆಯ ಪೊಲೀಸರು ಮೃತರ ಗುರುತು ಪತ್ತೆ ಹಚ್ಚುತ್ತಿದ್ದಾರೆ. ಕೆಎ-03 NB 2646 ಸಂಖ್ಯೆಯ ನೆಕ್ಸಾ ಮಾರುತಿ ಕಾರು ಹಾಗೂ ಕೆಎ-64 … Continue reading ರಸ್ತೆ ಅಪಘಾತ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಐವರು ಸಾವು!