Bengaluru: ರಸ್ತೆ ಅಪಘಾತ; ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್ ರನ್​ಗೆ ಮೂವರು ಬಲಿ!

ಬೆಂಗಳೂರು:- ನಗರದಲ್ಲಿ ತಡರಾತ್ರಿ ರಸ್ತೆ ಅಪಘಾತ ಸಂಭವಿಸಿದ್ದು, ಹಿಟ್​ ಆ್ಯಂಡ್ ರನ್​ಗೆ ಮೂವರು ಬಲಿಯಾದ ಘಟನೆ ಜರುಗಿದೆ. ರಾಜ್ಯ ಸರ್ಕಾರದ ದಿಟ್ಟ ಕ್ರಮ: ಇನ್ಮುಂದೆ ಈ ತಪ್ಪು ಮಾಡಿದ್ರೆ ದಂಡದ ಜೊತೆ ಜೈಲು ಸೇರೋದು ಪಕ್ಕಾ! ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ ರಸ್ತೆಯಲ್ಲಿ ಜರುಗಿದೆ. ಮೂವರು ಯುವಕರು ಬೈಕ್​ನಲ್ಲಿ ಲಾಂಗ್​ ಡ್ರೈವ್​ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೋಹಿತ್​​(22), ಸುಚಿತ್(22), ಹರ್ಷ(22) ಮೃತ ವಿದ್ಯಾರ್ಥಿಗಳು ಎನ್ನಲಾಗಿದೆ. ಮೃತ … Continue reading Bengaluru: ರಸ್ತೆ ಅಪಘಾತ; ಬೆಂಗಳೂರಿನಲ್ಲಿ ಹಿಟ್​ ಆ್ಯಂಡ್ ರನ್​ಗೆ ಮೂವರು ಬಲಿ!