Bengaluru: ರಸ್ತೆ ಅಪಘಾತ; ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ಗೆ ಮೂವರು ಬಲಿ!
ಬೆಂಗಳೂರು:- ನಗರದಲ್ಲಿ ತಡರಾತ್ರಿ ರಸ್ತೆ ಅಪಘಾತ ಸಂಭವಿಸಿದ್ದು, ಹಿಟ್ ಆ್ಯಂಡ್ ರನ್ಗೆ ಮೂವರು ಬಲಿಯಾದ ಘಟನೆ ಜರುಗಿದೆ. ರಾಜ್ಯ ಸರ್ಕಾರದ ದಿಟ್ಟ ಕ್ರಮ: ಇನ್ಮುಂದೆ ಈ ತಪ್ಪು ಮಾಡಿದ್ರೆ ದಂಡದ ಜೊತೆ ಜೈಲು ಸೇರೋದು ಪಕ್ಕಾ! ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್ಪೋರ್ಟ್ ರಸ್ತೆಯಲ್ಲಿ ಜರುಗಿದೆ. ಮೂವರು ಯುವಕರು ಬೈಕ್ನಲ್ಲಿ ಲಾಂಗ್ ಡ್ರೈವ್ ಹೋಗಿದ್ದಾಗ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರೋಹಿತ್(22), ಸುಚಿತ್(22), ಹರ್ಷ(22) ಮೃತ ವಿದ್ಯಾರ್ಥಿಗಳು ಎನ್ನಲಾಗಿದೆ. ಮೃತ … Continue reading Bengaluru: ರಸ್ತೆ ಅಪಘಾತ; ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ಗೆ ಮೂವರು ಬಲಿ!
Copy and paste this URL into your WordPress site to embed
Copy and paste this code into your site to embed