ರಸ್ತೆ ಅಪಘಾತ: ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದು ಇಬ್ಬರು ಸವಾರರು ಸಾವು!

ಬೆಂಗಳೂರು: ದೇವಿನಗರ ಬಸ್ ನಿಲ್ದಾಣ ಬಳಿ ಇರುವ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್​​ ಸವಾರರು ಮೃತಪಟ್ಟಿದ್ದಾರೆ. ಬೈಕ್​​ ಸವಾರರು ಬಿಇಎಲ್ ಕಡೆಯಿಂದ ಹೆಬ್ಬಾಳ ಕಡೆ ಬರುತ್ತಿದ್ದರು. BBK11: ‘ಎಕ್ಕಡ ತಿಂದು ದ್ರೋಹ’- ಬಿಗ್‌ ಬಾಸ್‌ ಮನೆಯಲ್ಲಿ ಜಗದೀಶ್‌ಗೆ ಹೀಗೆ ಅಂದಿದ್ಯಾರು? ಮುಂದೇನಾಯ್ತು? ಈ ವೇಳೆ ನಿಯಂತ್ರಣ ತಪ್ಪಿ ಬೈಕ್​ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್​​ನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ. ಮೃತರಲ್ಲಿ ಓರ್ವನ ಸೊಂಟದಲ್ಲಿ ಚಾಕು ಪತ್ತೆಯಾಗಿದೆ. ಯುವಕರು ಚಾಕುತೋರಿಸಿ ದರೋಡೆ ಮಾಡುತ್ತಿದ್ದರು ಎಂಬ ಅನುಮಾನ … Continue reading ರಸ್ತೆ ಅಪಘಾತ: ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದು ಇಬ್ಬರು ಸವಾರರು ಸಾವು!