ಬೆಂಗಳೂರಿನಲ್ಲಿ ನಿಲ್ಲುತ್ತಿಲ್ಲ ರೋಡ್ ರೇಜ್ ಕೇಸ್… ನಡುರಸ್ತೆಯಲ್ಲೇ ಮತ್ತೊಂದು ಹಲ್ಲೆ…!

ಬೆಂಗಳೂರು:- ಸ್ಕೂಟರ್‌ ಸವಾರನೊಬ್ಬ ಕಾರು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಘಟನೆ ಸರ್ಜಾಪುರ ರಸ್ತೆಯಲ್ಲಿ ಜರುಗಿದೆ. ರಾಜಧಾನಿಯಲ್ಲಿ ರೋಡ್ ರೇಜ್ ಪ್ರಕರಣಗಳು ಮಿತಿಮೀರಿ ಹೆಚ್ಚುತ್ತಿವೆ. ಕೆಲವು ವರದಿಯಾಗುತ್ತಿವೆ, ಕೆಲವು ಗಮನಕ್ಕೆ ಬರದೇ ಹೋಗುತ್ತಿವೆ. IPL 2024: RCB ಸೋಲಿಗೆ ಈತನೇ ಕಾರಣ.. ಫಾಫ್ ದೂರಿದ್ದು ಯಾರನ್ನಾ!? ಅಖಿಲ್ ಸಾಬು ಎಂಬವರು ಸರ್ಜಾಪುರ ರಸ್ತೆಯಲ್ಲಿ ಅನುಭವಿಸಿದ ಯಾತನೆಯನ್ನು ನಗರ ಪೊಲೀಸರು, ಗೃಹ ಸಚಿವರಿಗೆ ಎಕ್ಸ್‌ನಲ್ಲಿ ಟ್ಯಾಗ್ ಮಾಡಿ ದೂರು‌‌ ನೀಡಿದ್ದಾರೆ. ಬಳಿಕ ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. … Continue reading ಬೆಂಗಳೂರಿನಲ್ಲಿ ನಿಲ್ಲುತ್ತಿಲ್ಲ ರೋಡ್ ರೇಜ್ ಕೇಸ್… ನಡುರಸ್ತೆಯಲ್ಲೇ ಮತ್ತೊಂದು ಹಲ್ಲೆ…!