ಬೆಂಗಳೂರಿನಲ್ಲಿ ನಿಲ್ಲುತ್ತಿಲ್ಲ ರೋಡ್ ರೇಜ್ ಕೇಸ್: ತಡರಾತ್ರಿ ಮತ್ತೊಂದು ಕಿರಿಕ್!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣ ನಿಲ್ಲುತ್ತಿಲ್ಲ. ಬೈಕ್‌ಗೆ ಡ್ಯಾಮೇಜ್ ಮಾಡಿದ್ದೀರಿ, ಹಣ ಕೊಡಿ ಎಂದು ಬೈಕ್‌ ಸವಾರ ಯುವಕನೊಬ್ಬ ಕಾರಿಗೆ ಅಡ್ಡ ನಿಂತು ಮುಂದೆ ಹೋಗಲು ಬಿಡದೆ ಪೀಡಿಸಿದ ಘಟನೆ ದಾಸನಪುರದ ಮಾಕಳಿ ಕ್ರಾಸ್ ಬಳಿ ಜರುಗಿದೆ. ಭೀಕರ ಅಪಘಾತ: ಬೆಂಗಳೂರಿನಲ್ಲಿ ಧರೆಗುರುಳಿದ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು! ಏಕಾಏಕಿ ಕಾರಿಗೆ ಅಡ್ಡ ಬಂದ ಬೈಕ್ ಸವಾರ, ನನ್ನ ಗಾಡಿಗೆ ಡಿಕ್ಕಿ ಹೊಡೆದಿದ್ದೀರಿ ಎಂದು ತಗಾದೆ ತೆಗೆದಿದ್ದಾನೆ. ನನ್ನ ಗಾಡಿ ಡ್ಯಾಮೇಜ್ ಮಾಡಿದ್ದೀರಿ … Continue reading ಬೆಂಗಳೂರಿನಲ್ಲಿ ನಿಲ್ಲುತ್ತಿಲ್ಲ ರೋಡ್ ರೇಜ್ ಕೇಸ್: ತಡರಾತ್ರಿ ಮತ್ತೊಂದು ಕಿರಿಕ್!