ರಾತ್ರೋ ರಾತ್ರಿ ರಸ್ತೆ ಮಾಯ: ಬೀದಿಗಳಿದು ಸ್ಥಳೀಯರ ಆಕ್ರೋಶ !

ಬೆಂಗಳೂರು ಗ್ರಾಮಾಂತರ:- ಹಲವು ವರ್ಷಗಳಿಂದಿದ್ದ ರಸ್ತೆ ರಾತ್ರೋ ರಾತ್ರಿ ಮಾಯವಾಗಿದ್ದು, ರಸ್ತೆಗಾಗಿ ಬೀದಿಗಳಿದು ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಹೆದ್ದಾರಿಯಿಂದ ಒಳಗೆ ಹೋಗಲು ಇದ್ದ ರಸ್ತೆಯ ಪಕ್ಕದಲ್ಲೆ ರಾಜಣ್ಣ ಎಂಬುವವರಿಗೆ ಸೇರಿದ ಸೈಟ್ ಇದೆ. ಇದೇ ಸೈಟ್​ಲ್ಲಿ ವಾಣಿಜ್ಯ ಕಟ್ಟಡ ಮಾಡಿ ಬಾರ್ ತೆರೆಯಲು ಮುಂದಾಗಿದ್ದು, ಸೈಟ್ ಪಕ್ಕದ ರಸ್ತೆಯನ್ನ ಕಬ್ಜ ಮಾಡಿ ಕಾಮಗಾರಿ ಮಾಡಲು ಹೊರಟಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ನಿಗೂಢವಾಗಿಯೇ ಉಳಿದ ಸುಮಲತಾ ಅಂಬರೀಶ್ ನಡೆ – ರೇಬಲ್ ಲೇಡಿಯ ಮುಂದಿನ ನಿಲುವೇನು!? ಜೊತೆಗೆ … Continue reading ರಾತ್ರೋ ರಾತ್ರಿ ರಸ್ತೆ ಮಾಯ: ಬೀದಿಗಳಿದು ಸ್ಥಳೀಯರ ಆಕ್ರೋಶ !