ಯುಗಾದಿ ಹಬ್ಬಕ್ಕೆ ಸಾಲು ಸಾಲು ರಜೆ: ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಯಾಣಿಕರಿಗೆ ಸಿಹಿಸುದ್ದಿ
ಬೆಂಗಳೂರು : ಯುಗಾದಿ ಹಬ್ಬಕ್ಕೆ ಸಾಲು ಸಾಲು ರಜೆಗಳು ಬರುವ ಹಿನ್ನೆಲೆ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಈಗಾಗಲೇ ಜನತೆ ಸಿದ್ದತೆ ಮಾಡಿಕೊಂಡಿದ್ದಾರೆ. ಹೀಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಲು ತಯಾರಿ ನಡೆಸಿದೆ. ವಿಶೇಷ ಬಸ್ಗಳ ವ್ಯವಸ್ಥೆ : ಬೆಂಗಳೂರಿನಿಂದ ದೂರದೂರುಗಳಿಗೆ ಪ್ರಯಾಣಿಸುವ ಜನರಿಗೆ ಸಾರಿಗೆ ಇಲಾಖೆಯ ನಾಲ್ಕು ನಿಗಮಗಳಿಂದ ಎರಡು ಸಾವಿರಕ್ಕು ಅಧಿಕ ಬಸ್ ವ್ಯವಸ್ಥೆಕಲ್ಪಿಸುತ್ತಿದೆ. ಕೆಎಸ್ಆರ್ಟಿಸಿ ವತಿಯಿಂದ 1.750 ಬಸ್ಗಳು, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ (NWKSRTC) ವತಿಯಿಂದ … Continue reading ಯುಗಾದಿ ಹಬ್ಬಕ್ಕೆ ಸಾಲು ಸಾಲು ರಜೆ: ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಯಾಣಿಕರಿಗೆ ಸಿಹಿಸುದ್ದಿ
Copy and paste this URL into your WordPress site to embed
Copy and paste this code into your site to embed