ರಸ್ತೆ ಅಪಘಾತ: ನಿಂತ ಟ್ರ್ಯಾಕ್ಟರ್​ಗೆ ಬೈಕ್‌ ಡಿಕ್ಕಿಯಾಗಿ ಇಬ್ಬರು ಸಾವು!

ಬಾಗಲಕೋಟೆ:- ಜಿಲ್ಲೆಯ ಹುನಗುಂದ ತಾಲೂಕಿನ ರಾಮಥಾಳ ಕ್ರಾಸ್ ಬಳಿ ನಿಂತಿದ್ದ ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ ಹೊಡೆದು ಇಬ್ಬರು ಸಹೋದರರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಜರುಗಿದೆ. ಸಾಲು ಸಾಲು ರಜೆ: ಊರುಗಳತ್ತ ಹೊರಟ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಬಿಸಿ! ಬೆನಕನಾಳಮಠ(21), ಶರಣಯ್ಯ ಬೆನಕನಾಳಮಠ(19) ಮೃತಪಟ್ಟ ಬೈಕ್ ಸವಾರರು ಎನ್ನಲಾಗಿದೆ. ಸ್ಥಳಕ್ಕೆ ಅಮೀನಗಢ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಅಮೀನಗಢ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.