ಸಾಲು ಸಾಲು ರಜೆ: ಊರುಗಳತ್ತ ಹೊರಟ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಬಿಸಿ!

ಬೆಂಗಳೂರು :-ಹಬ್ಬಗಳು ಬಂದರೆ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿರುತ್ತದೆ. ಅದರಲ್ಲೂ ವಾರಾಂತ್ಯದಲ್ಲಿ ಹಬ್ಬಗಳು ಬಂದರೆ ನಗರದಿಂದ ಹೊರ ಹೋಗುವುದೇ ಒಂದು ಸಾಹಸ. Hubballi: 72 ಗಂಟೆಯಲ್ಲಿಯೇ 1 ಕೋಟಿಗೂ ಅಧಿಕ ಸದಸ್ಯತ್ವ: ಕೇಂದ್ರ ಸಚಿವ ಜೋಶಿ ಅಭಿನಂದನೆ..! ಅದರಂತೆ ನಾಳೆ ಗಣೇಶ ಹಬ್ಬ ಇದೆ. ಹೀಗಾಗಿ ಸಾಲು ಸಾಲು ರಜೆ ಇರುವ ಹಿನ್ನೆಲೆ, ಬೆಂಗಳೂರಿನಲ್ಲಿ ನೆಲೆಸಿರುವ ಜನ ತಮ್ಮ-ತಮ್ಮ ಊರುಗಳಿಗೆ ಹೊರಟಿದ್ದಾರೆ. ಹೀಗಾಗಿ ನಗರದ ಹಲವೆಡೆ ಟ್ರಾಫಿಕ್​ ಜಾಮ್​ ಉಂಟಾಗಿದೆ. ಕೆ.ಆರ್.ಪುರಂನ ಐಟಿಐ ಗೇಟ್, ಆನಂದ್ ರಾವ್ … Continue reading ಸಾಲು ಸಾಲು ರಜೆ: ಊರುಗಳತ್ತ ಹೊರಟ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಬಿಸಿ!