ಸುದೀಪ್ ಬಿಗ್ ಬಾಸ್ ತೊರೆಯಲು ಕಾರಣ ರಿವೀಲ್ ಮಾಡಿದ ರೂಪೇಶ್ ರಾಜಣ್ಣ!

ಸುದೀಪ್ ಬಿಗ್ ಬಾಸ್ ತೊರೆಯಲು ರೂಪೇಶ್ ರಾಜಣ್ಣ ಕಾರಣ ರಿವೀಲ್ ಮಾಡಿದ್ದಾರೆ. ದರ್ಶನ್ ಜಾಮೀನು ಅರ್ಜಿ ವಜಾ: ಈಗ ದಾಸನ ಮುಂದಿರೋದು ಮೂರೇ ಮೂರು ಪ್ರಮುಖ ಆಯ್ಕೆಗಳು ಈ ಮೊದಲು ‘ಬಿಗ್ ಬಾಸ್​’ನಲ್ಲಿ ಯಾರಾದರೂ ಇಂಗ್ಲಿಷ್ ಮಾತನಾಡಿದರೆ ಅದನ್ನು ಬಿಗ್ ಬಾಸ್ ಸಹಿಸುತ್ತಿರಲಿಲ್ಲ. ಆಗ ‘ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡನ್ನು ಹಾಕುತ್ತಿದ್ದರು. ಆದರೆ, ಈಗ ಈ ಪದ್ಧತಿ ಅಳಿದು ಹೋಗಿದೆ. ಇದಕ್ಕೆ ಬಿಗ್ ಬಾಸ್ ಆಯೋಜಕರೇ ಕಾರಣ ಎಂದು ಹೇಳಲಾಗುತ್ತಿದೆ. ಇದನ್ನು ಸುದೀಪ್ ಖಂಡಿಸಿದ್ದಾರೆ. ‘ಹೆಚ್ಚು … Continue reading ಸುದೀಪ್ ಬಿಗ್ ಬಾಸ್ ತೊರೆಯಲು ಕಾರಣ ರಿವೀಲ್ ಮಾಡಿದ ರೂಪೇಶ್ ರಾಜಣ್ಣ!