Mandya: ನ್ಯಾಯಾಲಯದ ಆದೇಶ ಪಾಲಿಸದ ಮರಳಿಗ ಗ್ರಾಮ ಪಂಚಾಯಿತಿ ಕಛೇರಿ ಜಪ್ತಿ!
ಮಂಡ್ಯ :- ಕರ್ತವ್ಯದ ವೇಳೆ ಮೃತಪಟ್ಟಿದ್ದ ಗ್ರಾಮ ಪಂಚಾಯಿತಿ ನೌಕರನ ಕುಟುಂಬಕ್ಕೆ ಪರಿಹಾರ ನೀಡಲು ವಿಳಂಬ ಮಾಡಿದ ಕಾರಣ, ನ್ಯಾಯಾಲಯದ ಆದೇಶದಂತೆ ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಮರಳಿಗ ಗ್ರಾಪಂ ಕಚೇರಿಯ ಕಂಪ್ಯೂಟರ್, ಪೀಠೋಪಕರಣಗಳನ್ನು ಗುರುವಾರ ಜಪ್ತಿ ಮಾಡಲಾಯಿತು. ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ – ಕೋರ್ಟ್ ಖಡಕ್ ಆದೇಶ! ಜ. 20 2024 ರಂದು ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯವು ಮರಳಿಗ ಗ್ರಾಮ ಪಂಚಾಯಿತಿ ಕಚೇರಿಯ ಚರಾಸ್ತಿಗಳನ್ನು ಜಪ್ತಿ ಮಾಡಲು ಆದೇಶ ನೀಡಿದ … Continue reading Mandya: ನ್ಯಾಯಾಲಯದ ಆದೇಶ ಪಾಲಿಸದ ಮರಳಿಗ ಗ್ರಾಮ ಪಂಚಾಯಿತಿ ಕಛೇರಿ ಜಪ್ತಿ!
Copy and paste this URL into your WordPress site to embed
Copy and paste this code into your site to embed