ಬೆಂಗಳೂರಿನಲ್ಲಿ ಪಿಒಪಿ ಗಣೇಶ ವಿಗ್ರಹ ಮಾರಾಟ: ಮಾಲಿನ್ಯ ನಿಯಂತ್ರಣ ಮಂಡಳಿ ದಾಳಿ!

ಬೆಂಗಳೂರು:-ರಾಜಧಾನಿ ಬೆಂಗಳೂರಿನಲ್ಲಿ ಪಿಒಪಿ ಗಣೇಶ ವಿಗ್ರಹ ಮಾರಾಟ ಹಿನ್ನೆಲೆ ಮಾಲಿನ್ಯ ನಿಯಂತ್ರಣ ಮಂಡಳಿ ದಾಳಿ ಮಾಡಿದ್ದಾರೆ. Live-in-relationship: ಒತ್ತಾಯದಿಂದ ದೈಹಿಕ ಸಂಪರ್ಕ ಆರೋಪ; ಕೋರ್ಟ್ ನಲ್ಲಿ ಮಹಿಳೆಗೆ ಮುಖಭಂಗ! ಬೆಂಗಳೂರು ನಗರದಲ್ಲಿ ​ಪಿಒಪಿ ಗಣೇಶ ವಿಗ್ರಹಗಳನ್ನು ಮಾರಾಟ ಮಾಡುತ್ತಿದ್ದ ಕಡೆಗಳಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ದಾಳಿ ಮಾಡಿ, ಪಿಒಪಿ ಗಣೇಶ ಮೂರ್ತಿಗಳನ್ನು ಜಪ್ತಿ ಮಾಡಿದ್ದಾರೆ. ನಗರದಲ್ಲೆಡೆ ಪಿಒಪಿ ಗಣೇಶ ವಿಗ್ರಹಗಳನ್ನು ಮಾರಾಟ ಮಾಡಲಾಗುತ್ತಿದೆ. ಇದರಿಂಧ ಎಚ್ಚೆತ್ತ ಅಧಿಕಾರಿಗಳು ಗಣೇಶ ವಿಗ್ರಹಗಳನ್ನ ಮಾರಾಟ ಮಾಡುವ ಕಡೆ ದಾಳಿ … Continue reading ಬೆಂಗಳೂರಿನಲ್ಲಿ ಪಿಒಪಿ ಗಣೇಶ ವಿಗ್ರಹ ಮಾರಾಟ: ಮಾಲಿನ್ಯ ನಿಯಂತ್ರಣ ಮಂಡಳಿ ದಾಳಿ!