ಬಾಗಲಕೋಟೆ: ದೇಹಲಿಯಲ್ಲಿ ಕಾಂಗ್ರೆಸ್ ಮಹತ್ವದ ಮೀಟಿಂಗ್ ನಡೆಸಿದೆ. ಬಾಗಲಕೋಟೆ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಶಿವಾನಂದ ಪಾಟೀಲ್ ಟಿಕೆಟ್ ಬಹುತೇಕ ಪಕ್ಕ ಎನ್ನಲಾಗುತ್ತಿದೆ ಕಾಂಗ್ರೆಸ್ ಉನ್ನತ ಮೂಲಗಳಿಂದ ಮಾಹಿತಿ ದೊರಕಿದೆ.
ಸಚಿವ ಶಿವಾನಂದ ಪಾಟೀಲ್ ರವರ ಪುತ್ರಿ ಸಂಯುಕ್ತ ಶಿವಾನಂದ ಪಾಟೀಲ ಕಳೆದ ಬಾರಿ ಬಾಗಲಕೋಟೆ ಲೋಕಸಭಾ ಅಭ್ಯರ್ಥಿಯಾಗಿದ್ದ ವೀಣಾ ಕಾಶಪ್ಪನವರ ಈ ಬಾರಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಬಹುದು. ವೀಣಾ ಕಾಶಪ್ಪನವರ ಅಭಿಮಾನಿಗಳಿಗೆ ಭಾರಿ ಬೇಸರ ವ್ಯಕ್ತವಾಗಿದೆ
ಪ್ರಕಾಶ ಕುಂಬಾರ
ಬಾಗಲಕೋಟೆ