ಸಂತೋಷ ಲಾಡ್ ತವರಿನಲ್ಲೇ ಕಳ್ಳತನ: ಮಕ್ಕಳಿಗೆ ನೀಡಬೇಕಾಗಿದ್ದ ಲ್ಯಾಪ್‌ ಟಾಪ್‌ ಕದ್ದ ಖದೀಮರು

ಹುಬ್ಬಳ್ಳಿ: ಬಡ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಹಂಚಲು ತಂದಿದ್ದ ಪ್ರತಿಷ್ಠಿತ ಕಂಪನಿಯ ಲ್ಯಾಪ್ ಟ್ಯಾಪ್‌ಗಳನ್ನು ಖದೀಮರು ಕನ್ನ ಹಾಕಿರುವಂತಹ ಘಟನೆ ಹುಬ್ಬಳ್ಳಿಯ ಚೈತನ್ಯ ನಗರದ ಕಾರ್ಮಿಕ ಭವನ ಕಚೇರಿಯಲ್ಲಿ ನಡೆದಿದೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಕಟ್ಟಡದ ಕೊಠಡಿಯಲ್ಲಿ ಹಾವೇರಿ ಜಿಲ್ಲೆಯ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಹಂಚಿಕೆ ಮಾಡಲು ಇಟ್ಟಿದ್ದ 101 ಲ್ಯಾಪ್‌ಟಾಪ್‌ಗಳು ಕಳ್ಳತನ ಮಾಡಲಾಗಿದೆ. Eye Twitching: ಪುರುಷರ ಬಲಗಣ್ಣು ಪದೇ ಪದೇ ಬಡಿದುಕೊಂಡರೆ ಏನರ್ಥ ಗೊತ್ತಾ.? ಮೇ 22ರಿಂದ ಆಗಸ್ಟ್ 30ರೊಳಗೆ ಕೊಠಡಿಯ ಕಿಟಕಿ ತೆರೆದು 101 … Continue reading ಸಂತೋಷ ಲಾಡ್ ತವರಿನಲ್ಲೇ ಕಳ್ಳತನ: ಮಕ್ಕಳಿಗೆ ನೀಡಬೇಕಾಗಿದ್ದ ಲ್ಯಾಪ್‌ ಟಾಪ್‌ ಕದ್ದ ಖದೀಮರು