BREAKING: ಮಲ್ಲಿಕಾರ್ಜುನ ಖರ್ಗೆಯನ್ನ ದಿಢೀರ್ ಭೇಟಿ ಮಾಡಿರುವ ಸತೀಶ್ ಜಾರಕಿಹೊಳಿ

ಬೆಂಗಳೂರು:  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನ ದಿಢೀರ್ ಭೇಟಿ ಮಾಡಿರುವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಖರ್ಗೆ ಜೊತೆ ರಹಸ್ಯ ಮಾತುಕತೆ ನಡೆಸಿರುವ ಸತೀಶ್ ಜಾರಕಿಹೊಳಿ‌ ಸುಮಾರು ಒಂದು ಗಂಟೆಗೂ ಹೆಚ್ಚು ಹೊತ್ತು ಖರ್ಗೆ ಜೊತೆ ಮಹತ್ವದ ಚರ್ಚೆ ನಡೆಸಿರುವ ಸತೀಶ್ ಜಾರಕಿಹೊಳಿ ಮುಡಾ ಹಗರಣದ ಕಾವು ತೀವ್ರಗೊಂಡಿರುವ ಹೊತ್ತಿನಲ್ಲೇ‌ ಭೇಟಿ ಮಾಡಿರುವ ಸತೀಶ್ ಜಾರಕಿಹೊಳಿ ಸಂದೇಶದೊಂದಿಗೆ ಎಐಸಿಸಿ ಅಧ್ಯಕ್ಷರನ್ನ ಭೇಟಿ ಮಾಡಿರುವ ಸತೀಶ್ ಜಾರಕಿಹೊಳಿ ಎರಡು ದಿನಗಳ ಹಿಂದೆ ನಡೆಸಿದ್ದ ಸಭೆಯ ಸಂದೇಶವನ್ನು ಹೊತ್ತೋಯ್ದಿದ್ದ ಲೋಕೋಪಯೋಗಿ ಸಚಿವ, … Continue reading BREAKING: ಮಲ್ಲಿಕಾರ್ಜುನ ಖರ್ಗೆಯನ್ನ ದಿಢೀರ್ ಭೇಟಿ ಮಾಡಿರುವ ಸತೀಶ್ ಜಾರಕಿಹೊಳಿ