ಸತ್ಯಾಗ್ರಹ ಸೌಧ: ಆಕರ್ಷಣೆಯ ಸ್ಥಳವನ್ನಾಗಿ ಮಾಡಲು ಶೀಘ್ರವೇ ಕ್ರಮ – ಶಾಸಕ ಕೆ.ಎಂ.ಉದಯ್

ಮಂಡ್ಯ :- ಸ್ವಾತಂತ್ರ್ಯ ಚಳುವಳಿಯ ಕುರುಹು ಆಗಿರುವ ಧ್ವಜ ಸತ್ಯಾಗ್ರಹ ಸೌಧವನ್ನು ಆಕರ್ಷಣೆಯ ಸ್ಥಳವನ್ನಾಗಿ ನಿರ್ಮಾಣ ಮಾಡಲು ಆದಷ್ಟು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಭರವಸೆ ನೀಡಿದರು. ಮದ್ದೂರು ಪಟ್ಟಣದ ಶಿವಪುರದ ಧ್ವಜ ಸತ್ಯಾಗ್ರಹ ಸೌಧದ ಆವರಣದಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಅಂದಿನ ಬ್ರಿಟಿಷ್ ಆಡಳಿತದ ವಿರೋಧದ ನಡುವೆಯೂ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಚಳುವಳಿಗೆ ಮತ್ತಷ್ಟು ಕಿಚ್ಚು ಹೊತ್ತಿಸಿದ ಸ್ಥಳವಿದು. … Continue reading ಸತ್ಯಾಗ್ರಹ ಸೌಧ: ಆಕರ್ಷಣೆಯ ಸ್ಥಳವನ್ನಾಗಿ ಮಾಡಲು ಶೀಘ್ರವೇ ಕ್ರಮ – ಶಾಸಕ ಕೆ.ಎಂ.ಉದಯ್